Thursday , September 19 2024
Breaking News

Recent Posts

ತಾವರಗೇರಾ: ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ಮೂವರು ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ರಸ್ತೆ ಅಪಘಾತದಲ್ಲಿ ಸ್ಥಳೀಯ ಒಂದೇ ಕುಟುಂಬದ 3 ಜನ ಮೃತ ಪಟ್ಟು, ಇಬ್ಬರಿಗೆ ಗಂಭೀರ ಗಾಯವಾದ ಧಾರುಣ ಘಟನೆ ಭಾನುವಾರ ರಾತ್ರಿ ಇಳಕಲ್ ರಾಜ್ಯ ಹೆದ್ದಾರಿ ಯಲ್ಲಿ ನಡೆದಿದೆ. ಮೃತಪಟ್ಟವರನ್ನು ಶಾಮೀದಸಾಬ ಕಿಡದೂರನಾಯಕ (65), ಮೌಲಾಸಾಬ ಕಿಡದೂರನಾಯಕ (60) ಇಬ್ಬರು ಸ್ಥಳದಲ್ಲೇ ಮೃತಪಟ್ಟರೇ , ಇಮಾಮಬಿ ಕಿಡದೂರನಾಯಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆ ಗೆ ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ಇದೇ ನನ್ನ ಕೊನೆಯ ಚುನಾವಣೆ,; ಬಯ್ಯಾಪೂರ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಈ ವಿಧಾನಸಭೆ ಚುನಾವಣೆ ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆ ಆಗಲಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು. ಅವರು ಭಾನುವಾರದಂದು ಕ್ಷೇತ್ರದ ಜುಮಲಾಪೂರ ಹಾಗೂ ಕಿಲ್ಲಾರಹಟ್ಟಿ ವ್ಯಾಪ್ತಿ ಗ್ರಾಮಗಳಲ್ಲಿ ಮತಯಾಚನೆ ಸಂದರ್ಭಗಳಲ್ಲಿ ಹೇಳಿದರು, ಈಗಾಗಲೇ ಕುಷ್ಟಗಿ ಕ್ಷೇತ್ರದ ಜನತೆ ನನ್ನನ್ನು ಎರಡು ಬಾರಿ ಶಾಸಕನಾಗಿ ಆಯ್ಕೆಮಾಡಿದ್ದು,  ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ನಡೆದಿದ್ದು , ಇನ್ನುಳಿದ ಸಂಪೂರ್ಣ ಕ್ಷೇತ್ರದ ಅಭಿವೃದ್ಧಿಯ ಹಿತದೃಷ್ಟಿಯಿಂದ …

Read More »

ತಾವರಗೇರಾ:- ಇಸ್ಪೀಟ್ ಜೂಜಾಟ 7 ಜನರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಸಮೀಪದ ನವಲಹಳ್ಳಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 7 ಜನ ಆರೋಪಿತರನ್ನು ಬಂಧಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಠಾಣೆಯ ಪಿಎಸ್ ಐ ತಿಮ್ಮಣ್ಣ ನಾಯಕ ಹಾಗೂ ಸಿಬ್ಬಂದಿ ವರ್ಗ ದಾಳಿ ನಡೆಸಿ 7 ಜನರನ್ನು ಬಂಧಿಸಿ ಉಳಿದ 3 ಜನರು ಪರಾರಿ ಯಾಗಿದ್ದು ಆರೋಪಿತನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಜಾಮೀನಿನ ಮೇಲೆ ಬಿಡುಗಡೆ …

Read More »
error: Content is protected !!