ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:– ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಕಡೆ ಕೊಪ್ಪ ತಾಂಡಾ ದಲ್ಲಿ ನಡೆದಿದೆ. ಬಂದಿತ ವ್ಯಕ್ತಿಯನ್ನು ಅದೇ ತಾಂಡಾದ ಕುಬೇರಪ್ಪ ಶಿವಪ್ಪ ಪವಾರ ಎಂದು ಗುರುತಿಸಲಾಗಿದೆ, ಆರೋಪಿತನು ಸಾರ್ವಜನಿಕ ಸ್ಥಳದಲ್ಲಿ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ, ಮಾಹಿತಿ ಯನ್ನು ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಮನೆಯ ಮುಂದೆ 4 ಲೀಟರ್ ಸಾರಾಯಿ ಸೇರಿದಂತೆ 200 ರೂ ಗಳನ್ನು …
Read More »ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ …
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು …
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್…
ಸುಪ್ರೀಂ ಕೋರ್ಟ್ ತೀರ್ಪು: “ಎಸ್ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ…
ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನ…
ಲಿಂಗಸಗೂರ:- ಕಾರು, ಬೈಕ್ ಡಿಕ್ಕಿ, ಸವಾರರಿಗೆ ಗಾಯ..!
ಲಿಂಗಸಗೂರು:- ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಬೈಕ್ ಸವಾರರು ಕಾರಿನ ಮದ್ಯ ಡಿಕ್ಕಿ ಬೈಕ್ ಸವಾರರಿಗೆ ಗಂಭೀರ ಗಾ…
Recent Posts
ಗಂಗಾವತಿಯಿಂದ ಕಾಂಗ್ರೆಸ್ ಅಭ್ಯರ್ಥಿ,, ಇಕ್ಬಾಲ್ ಅನ್ಸಾರಿ..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:– ಚುನಾವಣಾ ವೇಳಾಪಟ್ಟಿ ಘೋಷಣೆಯಾಗುತ್ತಿದ್ದಂತೆ, ಚುನಾವಣಾ ಕಣ ರಂಗೇರಿದೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್ ನಾಲ್ಕು ಕ್ಷೇತ್ರದ ಅಭ್ಯರ್ಥಿಯನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿದ್ದು ತೀವ್ರ ಕುತೂಹಲ ಕೆರಳಿಸಿದ ಗಂಗಾವತಿಯ ವಿಧಾನಸಭಾ ಕ್ಷೇತ್ರಕ್ಕೆ ಎರಡನೇ ಪಟ್ಟಿಯಲ್ಲಿ ನಿರೀಕ್ಷೆಯಂತೆಯೇ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ಟಿಕೆಟ್ ಖಚಿತವಾದ ಬಗ್ಗೆ ತಿಳಿದುಬಂದಿದೆ. ಜಿಲ್ಲೆಯಲ್ಲಿ ತೀವ್ರ ಕುತೂಹಲ ಕೇಳಿಸಿರುವ ಗಂಗಾವತಿ ವಿಧಾನಸಭಾ ಕ್ಷೇತ್ರ …
Read More »ಏಪ್ರಿಲ್ 1 ರಿಂದ 5ರ ವರೆಗೆ ಜನಮನ ಕಲ್ಯಾಣ ಜಾತ್ರೆ
ನಾಗರಾಜ್ ಎಸ್ ಮಡಿವಾಳರ ಮುದಗಲ್ : ಸಮೀಪದ ತಿಮ್ಮಾಪುರ ಕಲ್ಯಾಣಶ್ರಮದಲ್ಲಿ ಏಪ್ರಿಲ್ 1ರಿಂದ 5ರ ವರೆಗೆ ಜನಮನ ಕಲ್ಯಾಣ ಜಾತ್ರೆ ನಡೆಯಲಿದೆ ಎಂದು ಶ್ರೀ ಮಹಾಂತ ಸ್ವಾಮೀಜಿ ಹೇಳಿದರು. ಪಟ್ಟಣದ ಸಾಲಿ ಮಠದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರತಿವರ್ಷದಂತೆ ಈ ಬಾರಿಯೂ ಕೂಡ 5 ದಿನಗಳ ಮಾನವ ಅರಿವಿನ ಜಾತ್ರೆ ನಡೆಯಲಿದೆ ಐದು ದಿನಗಳಕಾಲ ಭಕ್ತ ಚಿಂತನ, ಮಹಿಳಾಗೋಷ್ಠಿ, ರೈತ ಚಿಂತನ, ಸಾಂಸ್ಕೃತಿಕ ರಸ ಮಂಜರಿ ಜನಪದ ಜಾತ್ರೆ …
Read More »-
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು …
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
-
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
-
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
-
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ