Sunday , September 8 2024
Breaking News

Recent Posts

ತಾವರಗೇರಾ:- ಸಂಸತ್ತು ಚುನಾವಣೆ, ಮಂತ್ರಿಮಂಡಲ ರಚನೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಇಂದಿನ ಮಕ್ಕಳೇ ಮುಂದೆ ರಾಷ್ಟ್ರದ ನಾಯಕರು ಎನ್ನುವ ನಿಟ್ಟಿನಲ್ಲಿ ಮಕ್ಕಳಲ್ಲಿ ಬೌದ್ಧಿಕ ಗುಣಮಟ್ಟ ಹೆಚ್ಚಿಸುವ ದೃಷ್ಟಿಯಿಂದ ಶಾಲಾ ಸಂಸತ್ತು ರಚಿಸಿ ಅವರಿಗೆ ವಿವಿಧ ಖಾತೆಗಳನ್ನು ನೀಡುವ ಮೂಲಕ ಶಾಲಾ ಅಭಿವೃದ್ಧಿಗಾಗಿ ಹಾಗೂ ಶೈಕ್ಷಣಿಕ ಮತ್ತು ರಾಜಕೀಯ ಅನುಭವದ ಉದ್ದೇಶದಿಂದ ಸ್ಥಳೀಯ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಸಂಸತ್ ಚುನಾವಣೆ ನಡೆಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಸ್ಥಳೀಯ ಮೌಲಾನ ಆಜಾದ್ ಮಾದರಿ ವಸತಿ …

Read More »

ತಾವರಗೇರಾ: ಕಾರು ಅಡ್ಡಗಟ್ಟಿ ಹಾಡು ಹಗಲೇ 5 ಲಕ್ಷರೂ ದರೋಡೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣದ ಸಮೀಪದ ಕಿಲ್ಲಾರಹಟ್ಟಿ ಡಗ್ಗಿ ಹತ್ತಿರ ಮಂಗಳವಾರ ಮಧ್ಯಾಹ್ನ 12.30 ರ ಸುಮಾರಿಗೆ ಕಾರ್ ವೊಂದನ್ನು ಅಡ್ಡಗಟ್ಟಿ ದುಷ್ಕರ್ಮಿಗಳು 5 ಲಕ್ಷ ರೂ ದರೋಡೆ ಮಾಡಿದ ಘಟನೆ ನಡೆದಿದೆ. ಲಿಂಗಸಗೂರಿನಿಂದ ಕೊಪ್ಪಳಕ್ಕೆ ವ್ಯವಹಾರಕ್ಕೆ ಸಂಬಂಧಿಸಿದಂತೆ , ಲಿಂಗಸೂರ ಪಟ್ಟಣದ ಶಿವಾನಂದ ಐದನಾಳ, ವಿಜಯ ಮಹಾಂತೇಶ ಪಲ್ಲೇದ ಹಾಗೂ ಖಾಲೀದ್ ಅಹ್ಮದ್ ಅವರು 5 ಲಕ್ಷ ರೂ ಗಳನ್ನು ತೆಗೆದುಕೊಂಡು ಇನೋವಾ ಕಾರ್ ನಲ್ಲಿ …

Read More »

ತಾವರಗೇರಾ:-ಹುಚ್ಚುಕೋತಿಯ ಕಡಿತ, ಗ್ರಾಮಸ್ಥರು ಭಯಭೀತ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಹುಚ್ಚು ಹಿಡಿದ ಕೋತಿಯೊಂದು ಇಪ್ಪತ್ತು ಜನರಿಗೆ ಕಡಿದ ಪರಿಣಾಮ ಆಸ್ಪತ್ರೆಗೆ ಸೇರಿಸಲಾಗಿದೆ, ಈ ಘಟನೆಯು ತಾವರಗೇರಾ ಸಮೀಪದ ನೀರಲುಟಿ ಗ್ರಾಮದಲ್ಲಿ ಜರುಗಿದ್ದು ಗ್ರಾಮಸ್ಥರು ಭಯಭೀತಗೊಂಡಿದ್ದಾರೆ. ಹಾಗೂ ತಮ್ಮ ರಕ್ಷಣೆಗಾಗಿ ಕೋಲುಗಳನ್ನು ಹಿಡಿದು ಅಡ್ಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಲ್ಲಿಯ ಗ್ರಾಮಸ್ಥರು ಪತ್ರಿಕೆಗೆ ತಿಳಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತರಲಾಗಿದ್ದು ಕೋತಿ ಕಾಟದಿಂದಾಗಿ ಹೊರಗಡೆ ಬರದಂತೆ ಆಗಿದ್ದು ಕೂಡಲೇ ಈ ಬಗ್ಗೆ …

Read More »
error: Content is protected !!