Thursday , September 19 2024
Breaking News

Recent Posts

ಗಜಲ್ ಗೋಷ್ಠಿಯ ಅಧ್ಯಕ್ಷರಾಗಿ, ಅಲ್ಲಾಗಿರಿರಾಜ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ :- ಜಿಲ್ಲೆಯ ರಜತ ಮಹೋತ್ಸವದ ಅಂಗವಾಗಿ . ಮಾರ್ಚ್ 11 ರಂದು ನಡೆಯುವ ಗಜಲ ಗೋಷ್ಠಿಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಡಿನ ಖ್ಯಾತ ಗಜಲ್ ಕವಿ ಹಾಗೂ ಸಾಹಿತಿಗಳಾದ ಕನಕಗಿರಿಯ ಅಲ್ಲ ಗಿರಿರಾಜ್ ಅವರು ವಹಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಅದೇ ರೀತಿ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ್ ಎಸ್ ಪಾಟೀಲ್ ಉದ್ಘಾಟಿಸಲಿದ್ದಾರೆ. ಗಜಲ್ ಗೋಷ್ಠಿಯಲ್ಲಿ ಕವಿಗಳಾದ ಸಹದೇವ ಯರಗೊಪ್ಪ, …

Read More »

ಮಾ.8ರಂದು ಹೋಕಳಿ ಮಡಿಕೆ ಒಡೆಯುವ ಕಾರ್ಯಕ್ರಮ  : ಹೇಮಂತ್ ನಾಗಲಾಪುರ 

ಮುದಗಲ್ : ಮಾ.8 ಬುಧವಾರ ಪ್ರತಿವರ್ಷದಂತೆ ಈ ವರ್ಷವೂ ಕೂಡ   ಪಟ್ಟಣದಲ್ಲಿ ಹೋಳಿ ಹಬ್ಬದ ಆಚರಣೆಗಾಗಿ ಪುರಸಭೆ ರಂಗಮಂದಿರದ ಆವರಣದಲ್ಲಿ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದಿಂದ ಸಾರ್ವಜನಿಕವಾಗಿ ಹೋಕಳಿ  ಮಡಿಕೆ ಒಡೆದು ಪರಸ್ಪರ ಬಣ್ಣ ಹಚ್ಚಿ ಹೋಳಿ ಆಚರಣೆ ಮಾಡಲಾಗುವುದು ಪಟ್ಟಣದ ಸಮಸ್ತ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮದಿಂದ ಹೋಳಿ ಆಚರಿಸಿ ಎಂದು  ಸ್ವಯಂ ಸೇವಕ ಹೇಮಂತ್ ನಾಗಲಾಪುರ ತಿಳಿಸಿದ್ದಾರೆ.

Read More »

ಆಸ್ತಿಗಾಗಿ ಹೆತ್ತ ತಂದೆಯನ್ನೆ ಕೊಲೆ ಮಾಡಿದ, ಪಾಪಿ ಮಗ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:– ಮಕ್ಕಳಿಗಾಗಿ ಆಸ್ತಿ ಮಾಡಬೇಕೆಂಬುದು ಪ್ರತಿಯೊಬ್ಬರ ಕರ್ತವ್ಯ ವಾಗಿದ್ದು, ಅದರಂತೆ ತಾತ (ಅಜ್ಜ) ನೊಬ್ಬ ಪಿತ್ರಾರ್ಜಿತ ಆಸ್ತಿ ಮೊಮ್ಮಕ್ಕಳ ಪಾಲಾಗಲೆಂದು ಬಯಸಿದ್ದಕ್ಕೆ ತನ್ನ ಸ್ವಂತ ಮಗನಿಂದಲೇ ಹತ್ಯೆಯಾದ ದಾರುಣ ಘಟನೆ ನಡೆದಿರುವುದು ಮನುಕುಲಕ್ಕೆ, ಕಳಂಕ. ಘಟನೆ ವಿವರ:– ಪಿತ್ರಾರ್ಜಿತ ಆಸ್ತಿ ಮಕ್ಕಳ ಪಾಲಾಗುತ್ತದೆ ಎಂಬ , ಕೊಲೆ ಗಡುಕ ಮಗನೊಬ್ಬ ತನ್ನ ಹೆತ್ತ ತಂದೆಯನ್ನೆ ಕೊಲೆ ಮಾಡಿದ ಘಟನೆ ತಾಲೂಕಿನ ಹಿರೇ ಬನ್ನಿಗೋಳ ಗ್ರಾಮದಲ್ಲಿ …

Read More »
error: Content is protected !!