Thursday , September 19 2024
Breaking News

Recent Posts

ತಾವರಗೇರಾ:- ಜನ ಮನ ಸೆಳೆದ ಕಲ್ಲು ಎಳೆಯುವ ಸ್ಫರ್ಧೆ ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ 1.5 ಟನ್ ಭಾರ ತೂಕದ ಕಲ್ಲು ಎಳೆಯುವ ಸ್ಪರ್ಧೆ ಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದು ವಿಶೇಷ ವಾಗಿತ್ತು. ಸ್ಪರ್ಧೆಯಲ್ಲಿ ಒಟ್ಟು 9 ಜೊತೆ ಎತ್ತುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು 215 ಮೀಟರ್ ದೂರದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವನ್ನು ಚಿಕ್ಕ ಬೇರಿಗೆಯ ಯಂಕಪ್ಪ ಅವರ ಎತ್ತುಗಳು 1 ನಿಮಿಷ 24 ಸೆಕೆಂಡ್ ಗಳಲ್ಲಿ ಎಳೆಯುವ ಮೂಲಕ ಪ್ರಥಮ …

Read More »

ತಾವರಗೇರಾ:- ಅದ್ದೂರಿಯಾಗಿ ನಡೆದ ರಥೋತ್ಸವ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ;- ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಇಂದಲೇ ಪೂಜಾ ವಿಧಿವಿಧಾನಗಳಿಂದ ಅದ್ದೂರಿಯಾಗಿ ಜರುಗಿತು. ಜಾತ್ರಾ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಉಚಿತ ಸಾಮೂಹಿಕ ವಿವಾಹ ಹಾಗೂ ಉಪನಯನ ಜೊತೆಗೆ ಸಿಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ, ಕಬಡ್ಡಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಜೆ ರಥೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು ಈ ಸಂದರ್ಭದಲ್ಲಿ ಅಂಕಲಿ ಮಠದ ಶ್ರೀ ಗಳು, ಗುಮ್ಮಗೋಳದ …

Read More »

ತಾವರಗೇರಾ:- ದನಗಳ ಜಾತ್ರೆ ನಿಷೇಧ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣದ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ನಡೆಯ ಬೇಕಿದ್ದ , ಜಾನುವಾರ ಜಾತ್ರೆ (ದನಗಳ) ನಿಷೇಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ. ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಸಿಆರ್ ಪಿಸಿ ಕಾಯ್ದೆ 1973 ರ ಕಲಂ 144ರ ಮೇರೆಗೆ ಜಾನುವಾರ ಸಂತೆ, ಜಾನುವಾರು ಜಾತ್ರೆ ಹಾಗೂ ಜಾನುವಾರು ಸಾಗಾಣಿಕೆ ನಿಷೇಧಿಸಲಾಗಿದೆ ಆದ್ದರಿಂದ ಪಟ್ಟಣದಲ್ಲಿ ನಡೆಯಬೇಕಿದ್ದ …

Read More »
error: Content is protected !!