Tuesday , September 17 2024
Breaking News

Recent Posts

ಸಿದ್ದು ಬಂಡಿಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತ ಅಭಿಮಾನಿ

ನಾಗರಾಜ ಎಸ್ ಮಡಿವಾಳರ್  ಮುದಗಲ್ : ಸಿದ್ದು ಬಂಡಿ ಶಾಸಕರಾಗಲಿ ಎಂದು ಯುವಕನೋರ್ವ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಹರಕೆ ಹೊತ್ತಿದ್ದಾರೆ. ಪಟ್ಟಣದ ಸಮೀಪದ ಕನ್ನಾಪುರಹಟ್ಟಿ ಗ್ರಾಮದ ಮುತ್ತು ಭಜಂತ್ರಿ ಎಂಬುವ ಯುವಕ ಜೆಡಿಎಸ್ ಅಭ್ಯರ್ಥಿ ಸಿದ್ದು ಬಂಡಿ ಲಿಂಗಸಗೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಲಿ ಎಂದು ಅಯ್ಯಪ್ಪ ಸ್ವಾಮಿಮಾಲೆ ಧರಿಸಿ 48 ದಿನಗಳ ಹರಕೆ ಹೊತ್ತು ಶಬರಿಮಲೆಯ ಅಯ್ಯಪ್ಪ ಸ್ವಾಮಿ ಸನ್ನಿದಿಯವರೆಗೆ ಸಿದ್ದು ಬಂಡಿ ರವರ ಫೋಟೋ ತೆಗೆದುಕೊಂಡು ಹೋಗುವ …

Read More »

ಜ್ಞಾನಯೋಗಿ ಶ್ರೀ ಸಿದ್ದೇಶ್ವರರು ಅಸ್ತಂಗತ..!

ವರದಿ ಎನ್ ಶಾಮೀದ್ ತಾವರಗೇರಾ ವಿಜಯಪುರ:- ವಿಜಯಪುರದ ಸರಳ, ಸಜ್ಜನಿಕೆಯ, ಸಂತ ಶ್ರೀ ಸಿದ್ದೇಶ್ವರ ಸ್ವಾಮಿಜಿಯವರು (81) ಲಿಂಗೈಕ್ಯ ರಾಗಿರುವುದು ನಾಡಿನ ಜನತೆಗೆ ತುಂಬಲಾರದ ನಷ್ಟವಾಗಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮಿಗಳು ಚಿಕಿತ್ಸೆ ಫಲಕಾರಿಯಾಗದೇ ಅಸ್ತಂಗತ ರಾಗಿರುವುದು ನಾಡಿನ ಜನತೆಗೆ ಶೋಕ ಸಾಗರದಲ್ಲಿ ಮುಳುಗಿದಂತಾಗಿದೆ. ಭಕ್ತರು ಯಾವುದೇ ಆವೇಶಕ್ಕೆ ಒಳಗಾಗದೇ ಶ್ರೀ ಸಿದ್ದೇಶ್ವರ ಸ್ವಾಮಿಜಿ ಗಳ ಅಂತಿಮ ದರ್ಶನದಲ್ಲಿ ಪಾಲ್ಗೊಂಡು …

Read More »

ತಾವರಗೇರಾ;- ಸರ್ಕಾರಿ ಕಾರ್ಯಕ್ರಮವನ್ನು, ಪಕ್ಷದ ಪರವಾಗಿ ಬಳಸಿಕೊಂಡ ಬಯ್ಯಾಪೂರ,:- ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಮೀಪದ ಮೆಣೇಧಾಳ ಗ್ರಾಮದ ಹೊರವಲಯದಲ್ಲಿ ಅಂದಾಜು 22 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಿರ್ಮಿಸಲಾಗಿರುವ ಮುರಾರ್ಜಿ ವಸತಿ ಶಾಲೆ ಕಟ್ಟಡ ವನ್ನು ಸೋಮವಾರದಂದು ಶಾಸಕ ಅಮರೇಗೌಡ ಬಯ್ಯಾಪೂರ ಉದ್ಘಾಟಿಸಿದ ಬೆನ್ನಲ್ಲೇ ಬಿಜೆಪಿ ಯಿಂದ ತೀವ್ರ ಆಕ್ಷೇಪ ವ್ಯಕ್ತವಾದ ಘಟನೆ ನಡೆದಿದೆ. ಈ ಕುರಿತು ಬಿಜೆಪಿ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ದೊಡ್ಡನಗೌಡ …

Read More »
error: Content is protected !!