Thursday , September 19 2024
Breaking News

Recent Posts

ತಾವರಗೇರಾ:- ಇಸ್ಪಿಟ್ ಜೂಜಾಟ 77 ಜನರ ವಿರುದ್ದ ಪ್ರಕರಣ ದಾಖಲು..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಸೇರಿದಂತೆ ಠಾಣಾ ವ್ಯಾಪ್ತಿಯಲ್ಲಿ ಬರುವ ವಿವಿಧ ಹಳ್ಳಿಗಳಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 77 ಜನರ ವಿರುದ್ದ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಪಾವಳಿ ಸಂದರ್ಭದಲ್ಲಿ ಇಸ್ಪೀಟ್ ಜೂಜಾಟ ಆಡದಂತೆ ಪೊಲೀಸ್ ಇಲಾಖೆ ಆದೇಶಿಸಿದ್ದರು ಕೂಡ ಅದನ್ನು ಮೀರಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪಿಎಸ್ ಐ ಗಳಾದ ವೈಶಾಲಿ ಝಳಕಿ ಹಾಗೂ ಪುಂಡಪ್ಪ ನಾಯಕ ದಾಳಿ ನಡೆಸಿ ಬಂಧಿತ ಆರೋಪಗಳಿಂದ ರೂ …

Read More »

ಸಹದೇವ ಯರಗೊಪ್ಪ ಇವರಿಗೆ ರಾಜ್ಯ ಮಟ್ಟದ ಗಜಲ್ ಕಾವ್ಯ ಪ್ರಶಸ್ತಿ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:– ಜಿಲ್ಲೆಯ ಕೃಷಿ ಇಲಾಖೆ ಉಪ ನಿರ್ದೇಶಕರು ಹಾಗೂ ಗಜಲ್ ಕವಿ ಗಳಾದ ಸಹದೇವ ಯರಗೊಪ್ಪ ಇವರಿಗೆ ರಾಜ್ಯ ಮಟ್ಟದ ಗಜಲ್ ಕಾವ್ಯ ಪ್ರಶಸ್ತಿ ದೊರೆತಿದೆ. ಇವರ ಗಜಲ್ ಸಾಹಿತ್ಯ ಸಾಧನೆಯನ್ನು ಗುರುತಿಸಿ ರಾಜ್ಯ ದಲಿತ ಸಾಹಿತ್ಯ ಪರಿಷತ್ತು ಸದರಿ ಪ್ರಶಸ್ತಿಯನ್ನು ಘೋಷಿಸಿದ್ದು ಇದೇ ಅಕ್ಟೋಬರ್ 30 ರಂದು ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಹಬ್ಬದ ಅಂಗವಾಗಿ ಗದಗ ಜಿಲ್ಲೆಯ ನರಗುಂದ ಪಟ್ಟಣದ ಭೈರವನಹಟ್ಟಿ …

Read More »

ಮುದಗಲ್ : ಪುರಸಭೆ ಮುಖ್ಯಧಿಕಾರಿ ಮರೀಲಿಂಗಪ್ಪ ವರ್ಗಾವಣೆ

ನಾಗರಾಜ್ ಎಸ್ ಮಡಿವಾಳರ ಮುದಗಲ್ : ಮುದಗಲ್ ಪುರಸಭೆ ಮುಖ್ಯಧಿಕಾರಿ ಮರಿಲಿಂಗಪ್ಪ ರನ್ನ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮರಿಲಿಂಗಪ್ಪ ರವರ ಜಾಗಕ್ಕೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತ ದೃಷ್ಟಿಯಿಂದ ಮುದಗಲ್ ಪುರಸಭೆಗೆ ಮುಖ್ಯಾಧಿಕಾರಿಯಾಗಿ ಕುರಗೋಡು ಪುರಸಭೆಯ ಮುಖ್ಯಧಿಕಾರಿ ಪರಶುರಾಮ ರವರನ್ನ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ದಿ 27.10.2022ರಂದು ನಗರಾಭಿವೃದ್ಧಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ ಮಂಜುನಾಥ್  ಆದೇಶ ಹೊರಡಿಸಿದ್ದಾರೆ.

Read More »
error: Content is protected !!