Tuesday , September 17 2024
Breaking News

Recent Posts

ಗೆಳೆಯನ ಜೀವ ಉಳಿಸಲು ಯುವಕರಿಂದ ದೇಣಿಗೆ ಸಂಗ್ರಹ

ನಾಗರಾಜ್ ಎಸ್ ಮಡಿವಾಳರ ಮುದಗಲ್ : ಯುವಕರ ಗುಂಪೊಂದು ತಮ್ಮ ಗೆಳೆಯನ ಜೀವ ಉಳಿಸಲು ಜನರಿಂದ ದೇಣಿಗೆ ಸಂಗ್ರಹಣೆ ಮಾಡಿ ಆಸ್ಪತ್ರೆಗೆ ಕಳಿಹಿಸುವ ಮೂಲಕ ಯುವಕರು ಮಾನವೀಯತೆ ಮೆರದಿದ್ದಾರೆ.  ಪಟ್ಟಣದ ನಿವಾಸಿಯಾದ ಬಸವರಾಜ್ ಎಂಬುವತನಿಗೆ ಕೈ,ತಲೆ,ಕಾಲು,ಬಾಯಿ ಗೆ ಪಾರ್ಶ್ವವಾಯು ಆಗಿ ಗಂಭೀರ ಸ್ಥಿತಿಯಲ್ಲಿಯಲ್ಲಿದ್ದು ಬಡ ಕುಟುಂಬ ಹಾಗೂ ಚಿಕ್ಕ ವಯಸ್ಸಿನಲ್ಲಿ  ತಂದೆ – ತಾಯಿಯನ್ನ ಕಳೆದುಕೊಂಡ ಬಸವರಾಜನಿಗೆ ಗೆಳೆಯರೇ ತಂದೆ-ತಾಯಿಯಾಗಿ ನಿಂತು  ಚಿಕಿತ್ಸೆಗಾಗಿ ಯುವಕರೆಲ್ಲ ಸೇರಿ ಪಟ್ಟಣದಲ್ಲಿ ದೇಣಿಗೆ ಸಂಗ್ರಹಣೆ …

Read More »

ದೀಪಾವಳಿ ದಿನದಂದೆ, ಇಬ್ಬರು ಬಾಲಕರು ನೀರು ಪಾಲು..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ದೀಪಾವಳಿ ಹಬ್ಬದ ದಿನದಂದೇ ತಾಲೂಕಿನ ನಿಲೋಗಲ್ ಸಮೀಪದ ರಾಂಪುರ ಗ್ರಾಮದ ಇಬ್ಬರು ಬಾಲಕರು ನೀರು ಪಾಲಾಗಿ ಮೃತಪಟ್ಟ ದುರ್ದೈವ ಘಟನೆ ನಡೆದಿದೆ. ಮೃತ ಬಾಲಕರನ್ನು ರಾಂಪುರ ಗ್ರಾಮದ ಮಹಾಂತೇಶ ಮಲ್ಲಪ್ಪ ಮಾದರ (9) ಹಾಗೂ ವಿಜಯ ಮಾದರ (9) ನೀರು ಪಾಲಾಗಿರುವ ನತದೃಷ್ಟ ಬಾಲಕರು ಎಂದು ಗುರುತಿಸಲಾಗಿದ್ದು , ಗ್ರಾಮದ ವಕ್ಕನದುರ್ಗಾ ರಸ್ತೆಗೆ ಹೊಂದಿರುವ ಕಲ್ಲು ಗಣಿಗಾರಿಕೆಯಿಂದ ನಿರ್ಮಾಣವಾಗಿದ್ದ ಬೃಹತ್ ಆಕಾರದ ಗುಂಡಿಯಲ್ಲಿನ …

Read More »

ನಾಳೆ ಕಾಂಗ್ರೆಸ್, ಜೆಡಿಎಸ್ ಪಕ್ಷದ 200ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ : ಸಿದ್ದಯ್ಯ ಸ್ವಾಮಿ 

ನಾಗರಾಜ್ ಎಸ್ ಮಡಿವಾಳರ ಮುದಗಲ್ : ನಾಳೆ 200ಕ್ಕೂ ಹೆಚ್ಚು ಜೆಡಿಎಸ್ ಹಾಗೂ  ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ನಾಳೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಘಟಕಧ್ಯಕ್ಷ ಸಣ್ಣ ಸಿದ್ದಯ್ಯ ಸ್ವಾಮಿ ಹೇಳಿದರು. ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು ನಾಳೆ ರಾಮಲಿಂಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ  ಜೆಡಿಎಸ್ ಮತ್ತು ಕಾಂಗ್ರೆಸ್ಸಿನ ಮುಖಂಡರು ಸೇರಿದಂತೆ 200ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಮುಂಬರುವ …

Read More »
error: Content is protected !!