Thursday , September 19 2024
Breaking News

Recent Posts

ತಾವರಗೇರಾ: ಕೆರೆ ಒಡೆದು ಸಂಪೂರ್ಣ ನೀರು ಪೋಲು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕೆರೆ ಒಡ್ಡು ಹೊಡೆದು ಕೆರೆಯಲ್ಲಿನ ಸಂಪೂರ್ಣ ನೀರು ಕೊಚ್ಚಿಕೊಂಡು ಹೋದ ಘಟನೆ ಸಮೀಪದ ಅಮರಾಪುರ ಕೆರೆಯಲ್ಲಿ ನಡೆದಿದೆ. 2009- 10 ನೇ ಸಾಲಿ‌ನ 13 ಏಕರೆ ವಿಸ್ತೀರ್ಣದ ಲ್ಲಿ ನಿರ್ಮಾಣಗೊಂಡಿದ್ದ ಕೆರೆಯು ನಿನ್ನೆ ತಡರಾತ್ರಿ ಸುರಿದ ಬಾರಿ ಮಳೆಯಿಂದಾಗಿ ಒಡ್ಡಿನಲ್ಲಿ ಬಿರುಕು ಬಿಟ್ಟು ನಂತರ ನೀರಿನ ರಬಸಕ್ಕೆ ಕೆರೆ ಒಡ್ಡು ಹೊಡೆದಿದ್ದು ಘಟನಾ ಸ್ಥಳಕ್ಕೆ ಶಾಸಕ ಅಮರೇಗೌಡ …

Read More »

ತಾವರಗೇರಾ: ಪಟ್ಟಣ ಪಂಚಾಯತ್, ಆನ್ ಲೈನ್ ಮೂಲಕ ತೆರಿಗೆ ಪಾವತಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ತೆರಿಗೆಗಳಾದ ಆಸ್ತಿ ತೆರಿಗೆ, ನೀರಿನ ತೆರಿಗೆ, ವಾಣಿಜ್ಯ ಮಳಿಗೆಗಳ ಬಾಡಿಗೆ ಅಭಿವೃದ್ಧಿ ಶುಲ್ಕಗಳು ಮತ್ತು ಇತರೆ ತೆರಿಗೆ ಗಳನ್ನು ಹೊಸದಾಗಿ ಸೃಷ್ಟಿಸಲಾದ ಭಾರತ್ ಬಿಲ್ ಪಾವತಿ ವ್ಯವಸ್ಥೆಯನ್ನು ಸಾರ್ವಜನಿಕರು ಆನ್ ಲೈನ್ ಮುಖಾಂತರ ಪೌರಡಳಿತ ಸೇವೆಗಳ ಹಣ ಪಾವತಿಸಿ ಸಕಾಲದಲ್ಲಿ ಸೇವೆಗಳನ್ನು ಪಡೆಯುವಂತೆ ಪಪಂ ಮುಖ್ಯಾಧಿಕಾರಿ ಪಟ್ಟಣದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Read More »

ಕುರಿ,ಮೇಕೆ ಸಂತೆಗೆ ನಿರ್ಬಂಧವಿಲ್ಲ : ಸ್ಪಷ್ಟನೆ

ನಾಗರಾಜ್ ಎಸ್ ಮಡಿವಾಳರ  ಮುದಗಲ್: ಸ್ಥಳೀಯ ಎಪಿಎಂಸಿ ಅವರಣದಲ್ಲಿ ಪ್ರತಿ ಭಾನುವಾರ ನಡೆಯುತಿದ್ದ ಕುರಿ,ಮೇಕೆ ಮಾರಾಟಕ್ಕೆ ಯಾವುದೆ ನಿರ್ಬಂಧ ಇರುವದಿಲ್ಲ ಎಂದು ಎಪಿಎಂಸಿ ಅಧಿಕಾರಿಗಳು ಸ್ಪಷ್ಟ ಪಡೆಸಿದ್ದಾರೆ. ಇತ್ತೀಚೆಗೆ ದನ,ಎಮ್ಮೆಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಜಾನುವಾರಗಳ ಸಂತೆಯನ್ನು ಬಂದ್ ಮಾಡಲಾಗಿತ್ತು. ಆದರೆ ಚರ್ಮಗಂಟು ರೋಗ ಕುರಿ,ಮೇಕೆಗಳಿಗೆ ಕಾಣಿಸಿಕೊಳ್ಳುವದಿಲ್ಲ. ಇದರಿಂದಾಗಿ ಕುರಿ,ಮೇಕೆ ಸಂತೆ ಹಾಗೂ ಮಾರಾಟಕ್ಕೆ ಯಾವುದೆ ನಿರ್ಬಂದ ಇರುವದಿಲ್ಲ ಎಂದು ಅಧಿಕಾರಿಗಳು ನೀಡಿದ ಆದೇಶದಲ್ಲಿ ಸ್ಪಷ್ಟಪಡೆಸಿದ್ದಾರೆ. …

Read More »
error: Content is protected !!