Thursday , September 19 2024
Breaking News

Recent Posts

ಮುದಗಲ್ : ರವಿವಾರದ ಜಾನುವಾರು ಸಂತೆ ಬಂದ್

ನಾಗರಾಜ್ ಎಸ್ ಮಡಿವಾಳರ  ಮುದಗಲ್ : ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy skin disease) ಹರಡುತ್ತಿರುವ ಕಾರಣ  ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ರಾಯಚೂರು ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಕಾಯ್ದೆ -1973 ರ ಕಲಂ 144 ರ ಮೇರೆಗೆ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಯನ್ನು ನಿಷೇಧಿಸುವ ಬಗ್ಗೆ  ಜಿಲ್ಲಾಧಿಕಾರಿಗಳ ಆದೇಶದಂತೆ ಮುದಗಲ್ ಪಟ್ಟಣದಲ್ಲಿ ನಡೆಯುವ ರವಿವಾರದ ಸಂತೆ ಬಂದ್ ಆಗಲಿದೆ. ಜಿಲ್ಲೆಯಾದ್ಯಂತ ಜಾನುವಾರು …

Read More »

ತಾವರಗೇರಾ: ವಿಶೇಷ ದಸರಾ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳಿಯ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಬುಧವಾರ ದಸರಾ ಹಬ್ಬದ ಪ್ರಯುಕ್ತ ಯಾದವ ಸಮಾಜದಿಂದ ಹಾಲುಕಂಬ ಏರುವ ಸ್ಫರ್ಧೆ ನಡೆಯಿತು.   ಪ್ರತಿ ವರ್ಷದಂತೆ ಯಾದವ ಸಮಾಜದಿಂದ ಬೆಳಿಗ್ಗೆ ಕಂಬಕ್ಕೆ ತಯಾರಿ ನಡೆಸಿದರು. ಸಾಯಂಕಾಲ ಪೂಜಾ ವಿಧಾನ ಮೂಲಕ ಸ್ಪರ್ಧೆಯನ್ನು ಪ್ರಾರಂಭಿಸಲಾಯಿತು ಸ್ಫರ್ಧೇಯಲ್ಲಿ ಸ್ಥಳೀಯ ಯಾದವ ಸಮುದಾಯದ ಶಿವನಗೌಡ ಹನುಮನಗೌಡ ಕಟ್ಟಿಮನಿ ಯವರು ಹಾಲುಗಂಬ ವನ್ನು ಏರುವ ಮೂಲಕ ವಿಜಯಶಾಲಿಯಾದರು, ಪ್ರತಿ ವರ್ಷದಂತೆ ಈ …

Read More »

ಬಿಜೆಪಿಯ 50ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

  ನಾಗರಾಜ್ ಎಸ್ ಮಡಿವಾಳರ  ಮುದಗಲ್ :  ಸಮೀಪದ ಬಗಡಿ ತಾಂಡಾದ  ಬಿಜೆಪಿ ಪಕ್ಷದ  ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉಪ್ಪಾರನಂದಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಾಂಡಾಗಳಲ್ಲಿ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ರವರ ನೇತೃತ್ವದಲ್ಲಿ ಬಿಜೆಪಿಯ 50ಕ್ಕೂ ಹೆಚ್ಚು  ಕಾರ್ಯಕರ್ತರು ಸರಕಾರದ ಆಡಳಿತಕ್ಕೆ ಬೇಸರ ಗೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹೂಲಗೇರಿ ರವರ ಹೆಗಲಿಗೆ ಹೆಗಲು ಕೊಡಲು ತಾಂಡಾದ ಕಾರ್ಯಕರ್ತರು ಸಿದ್ದರಾಗಿ ಬಿಜೆಪಿ ಪಕ್ಷವನ್ನ ತೊರೆದು …

Read More »
error: Content is protected !!