Thursday , September 19 2024
Breaking News

Recent Posts

ಮಾಡಿದ ಸಾಲಕ್ಕೆ ಪರಿಹಾರ ನೀಡು ಎಂದು ಗಣೇಶನ  ಹುಂಡಿಯಲ್ಲಿ ಚೀಟಿ ಹಾಕಿದ ಭಕ್ತ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಪುರಸಭೆ ರಂಗಮಂದಿರ ಆವರಣದಲ್ಲಿ  ಸಾರ್ವಜನಿಕ ಗಣೇಶ ಮಂಡಳಿಯಿಂದ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣೇಶ ಮೂರ್ತಿಯನ್ನ ಶುಕ್ರವಾರ ವಿಸರ್ಜನೆ ಮಾಡಲಾಯಿತು. ಭಕ್ತರು ಅರ್ಪಿಸಿರುವ ಹುಂಡಿ ಹಣ ಎಣಿಕೆ ಕಾರ್ಯ ಸಂದರ್ಭದಲ್ಲಿ ಹತ್ತು ರೂಪಾಯಿ ನೋಟಿನ ಜೊತೆಗೆ  ನಾನು ಮಾಡಿದ ಸಾಲದ ಪರಿಹಾರಕ್ಕೆ ದಾರಿ ತೋರಿಸು ದೇವರೇ ಎಂದು ಹರಕೆ ಚೀಟಿ ಬರೆದು ಹುಂಡಿಗೆ ಹಾಕಿದ್ದು ವಿಶೇಷವಾಗಿತ್ತು. ಹುಂಡಿ ಹಣ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ಈ …

Read More »

ತಾವರಗೇರಾ: ಬಂಗಾರ ಕಳ್ಳನ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: 82 ಸಾವಿರ ರೂ ಬೆಲೆ ಬಾಳುವ ಬಂಗಾರದ ಸಾಮಾನುಗಳನ್ನು ಕದ್ದ ಕಳ್ಳನನ್ನು ಪ್ರಕರಣ ದಾಖಲಾದ 6 ಗಂಟೆಯೊಳಗಾಗಿ ಇಲ್ಲಿಯ ಪೊಲೀಸರು ಕಳ್ಳ ನನ್ನು ಬಂಧಿಸಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರದಂದು ನಡೆದಿದೆ. ಇಲ್ಲಿಗೆ ಸಮೀಪದ ಹೊಮ್ಮಿನಾಳ ಗ್ರಾಮದ ಮೌಲಾಬಿ ಪಿಂಜಾರ ಎಂಬ ಮಹಿಳೆಗೆ ಸೇರಿದ 22 ಗ್ರಾಂ ತೂಕದ ಬೆಲೆ ಬಾಳುವ ಬಂಗಾಳ ಕಳ್ಳತನವಾಗಿದೆ ಎಂದು ಸ್ಥಳೀಯ ಠಾಣೆಗೆ ನೀಡಿದ ದೂರಿನ …

Read More »

ತಾವರಗೇರಾ ಪಟ್ಟಣಕ್ಕೆ ರೈಲು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬಹುದಿನದ ಬೇಡಿಕೆಯಾಗಿದ್ದ ಗಂಗಾವತಿಯಿಂದ ಬಾಗಲಕೋಟೆಯವರೆಗೆ ರೈಲ್ವೆ ಮಾರ್ಗದ ಹಿನ್ನೆಲೆಯಲ್ಲಿ ಕನಕಗಿರಿ, ತಾವರಗೇರಾ, ಕುಷ್ಟಗಿ, ಇಲಕಲ್ಲ ಮತ್ತು ಹುನಗುಂದ ಮಾರ್ಗವಾಗಿ ಬಾಗಲಕೋಟೆ ವರೆಗೆ ರೈಲ್ವೆ ಮಾರ್ಗ ವಿಸ್ತರಿಸುವ ಕುರಿತಂತೆ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ರೈಲು ಹೋರಾಟ ಸಮಿತಿ ಸಂಚಾಲಕರಾದ ಎಚ್ ಆರ್ ಶ್ರೀನಾಥ್ ಮನವಿ ಮೇರೆಗೆ ಕೇಂದ್ರ ಸರ್ಕಾರಕ್ಕೆ ಕೊಪ್ಪಳ ಲೋಕಸಭಾ ಸದಸದ್ಯರಾದ ಕರಡಿ ಸಂಗಣ್ಣ ಅವರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ …

Read More »
error: Content is protected !!