Thursday , September 19 2024
Breaking News

Recent Posts

ತಾವರಗೇರಾ: ಸಿದ್ದರಾಮಯ್ಯನವರ ವಿರುದ್ದ ನಾನೇ ಪ್ರತಿ ಸ್ಪರ್ಧಿ,- ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಾಂಗ್ರೆಸ ನಿಂದ ಮಾಜಿ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯನವರು ಸ್ಪರ್ಧಿಸಿದರೆ ಬಿಜೆಪಿ ಪಕ್ಷದಿಂದ ನಾನೇ ಪಕ್ಷದ ಅಭ್ಯರ್ಥಿಯಾಗಿರುತ್ತೇನೆ ಎಂದು ಮಾಜಿ ಶಾಸಕರು ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೊಡ್ಡನಗೌಡ ಪಾಟೀಲ್ ಹೇಳಿದರು. ಅವರು ಭಾನುವಾರದಂದು ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಟಿ ಯಲ್ಲಿ ಮಾತಾನಾಡಿ , ಸಿದ್ದರಾಮಯ್ಯನವರು ಈ ಕ್ಷೇತ್ರ ಕ್ಕೆ ಬರುವುದು ಅನುಮಾನ, ಬಂದರೆ ನಮ್ಮ ಪಕ್ಷದ ಹೈಕಮಾಂಡ ತಿರ್ಮಾನಕ್ಕೆ ನಾನು ಬದ್ದನಿರುತ್ತೆನೆ. …

Read More »

ಎಮ್ ಬಿ ಎಚ್ ಕಾಲೇಜು ವಿದ್ಯಾರ್ಥಿಗಳಿಂದ ಹರ್ ಘರ್ ತಿರಂಗ ಅಭಿಯಾನ

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಎಮ್ ಎಚ್ ಬಿ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನ ನಡೆಯಿತು. ಅಭಿಯಾನಕ್ಕೆ ಸಂಸ್ಥೆಯ ಸಂಸ್ಥಾಪಕ ಮಲ್ಲಿಕಾರ್ಜುನ ಚಾಲನೆ ನೀಡಿದರು. ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಎಮ್ ಬಿ ಎಚ್ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ದ್ವಜ ಹಿಡಿದು ಘೋಷಣೆ ಕೂಗಿತ್ತಾ ರ‍್ಯಾಲಿ ನಡೆಸಿದರು. ಈ ಸಂದರ್ಭದಲ್ಲಿ …

Read More »

ತಾವರಗೇರಾ: ಬಿಜೆಪಿಯವರು, ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರ ಧ್ವಜ ಹಾರಿಸಲಿ,- ಶಿವರಾಜ ತಂಗಡಗಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಬಿಜೆಪಿ ಯವರಿಗೆ ಧೈರ್ಯವಿದ್ದರೇ ಆರ್ ಎಸ್ ಎಸ್ ಕಛೇರಿ ಮೇಲೆ ಕೇಸರಿ ಧ್ವಜದ ಬದಲಾಗಿ ರಾಷ್ಟ್ರೀಯ ಧ್ವಜ ಹಾರಿಸಲಿ ಎಂದು ಮಾಜಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶಿವರಾಜ ತಂಗಡಗಿಯವರು ಬಿಜೆಪಿ ಗೆ ಸವಾಲು ಎಸೆದರು. ಅವರು ಶುಕ್ರವಾರದಂದು ಪಟ್ಟಣದ ಪಂಚಾಯತ ಕಾರ್ಯಾಲಯದ ಮುಂದೆ ಕಾಂಗ್ರೆಸ್ ನಡೆ ಸ್ವಾತಂತ್ರ್ಯ ದ ಕಡೆ, ಜಾಗೃತಿ ಜಾಥಾ ಪಾದಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. …

Read More »
error: Content is protected !!