Friday , September 20 2024
Breaking News

Recent Posts

ತಾವರಗೇರಾ: ಬಕ್ರೀದ್ ಹಬ್ಬ ಆಚರಣೆ, ಸಿಹಿ ಹಂಚಿದ ಪಿಎಸ್ಐ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಲ್ಲಿಯ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಮುಸಲ್ಮಾನ ಬಂಧುಗಳೆಲ್ಲರೂ ಸಡಗರ ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಠಾಣೆಯ ಪಿಎಸ್ಐ ವೈಶಾಲಿ ಝಳಕಿ ಹಾಗೂ ಸಿಬ್ಬಂದಿಯವರು ಸಿಹಿ ಹಂಚುವ ಮೂಲಕ ಸೌಹಾರ್ದತೆ ಮೆರೆದಿರುವುದು ಎಲ್ಲರ ಪ್ರಶಂಸೆ ಗೆ ಕಾರಣವಾಯಿತು. ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸಿದ್ದಕ್ಕಾಗಿ ಇಲಾಖೆಯ ವತಿಯಿಂದ ಅಭಿನಂದನೆ ಸಲ್ಲಿಸಿದ ಪಿಎಸ್ಐ ವೈಶಾಲಿ …

Read More »

ಮುದಗಲ್ : ಶನಿವಾರ ವಿದ್ಯುತ್ ಸರಬರಾಜು ಸ್ಥಗಿತ.

ನಾಗರಾಜ್ ಎಸ್ ಮಡಿವಾಳರ್  ಮುದಗಲ್   : ಪಟ್ಟಣದಲ್ಲಿ ಶನಿವಾರ   ಬೆಳಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮುದಗಲ್ ಪಟ್ಟಣದ  ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ  ನಡೆಯುತ್ತಿರುವುದಿಂದ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಮತ್ತು 110/11 ಕೆವಿ ಉಪಕೇಂದ್ರ ಮುದಗಲ್‌ ನಿರ್ವಹಣೆ ಕಾರ್ಯ ನಡೆಯುವುದರಿಂದ ದಿನಾಂಕ: 02-07-2022 (ಶನಿವಾರ)  ಬೆಳಗ್ಗೆ 09:00 ಗಂಟೆಯಿಂದ ಸಾಯಂಕಾಲ 06:00 ಗಂಟೆವರೆಗೆ ಮುದಗಲ್ , ಬನ್ನಿಗೋಳ, ಬಗಡಿತಾಂಡ, …

Read More »

ರಸ್ತೆ ಅಪಘಾತ ತಂದೆ- ಮಗಳು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ರಾಷ್ಟ್ರೀಯ ಹೆದ್ದಾರಿ ಯ ವಣಗೇರಾ ಸೇತುವೆಯ ಹತ್ತಿರ ಬೈಕ್ ವೊಂದು ರಸ್ತೆ ಬದೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತ ಪಟ್ಟಿದ್ದು, ಉಳಿದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೃತರನ್ನು ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ತೊಂಡಿಹಾಳ ಗ್ರಾಮದ ಬಸಯ್ಯ ಹಿರೇಮಠ (29) ಹಾಗೂ 5 ವರ್ಷದ ಮಗಳು ಅಕ್ಷರಾ ಎಂದು ಗುರುತಿಸಲಾಗಿದೆ. ಬೈಕ್ …

Read More »
error: Content is protected !!