Friday , September 20 2024
Breaking News

Recent Posts

ತಾವರಗೇರಾ: ಎಪಿಎಮ್ ಸಿ ವರ್ತಕರಿಂದ ಗವಿಮಠಕ್ಕೆ ದೇಣಿಗೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಎಪಿಎಮ್ ಸಿ ವರ್ತಕರೆಲ್ಲರೂ ಸೇರಿ ಕೊಪ್ಪಳ ಗವಿಮಠಕ್ಕೆ 2 ಲಕ್ಷ 5 ಸಾವಿರ ರೂಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಸ್ಥಳೀಯ ಎಪಿಎಮ್ ಸಿ ವರ್ತಕರೆಲ್ಲರೂ ಸೇರಿ 2 ಲಕ್ಷ 5 ಸಾವಿರ ರೂಗಳನ್ನು ಸಂಗ್ರಹಿಸಿ ಕೊಪ್ಪಳದ ಗವಿಮಠದ ಅಭಿನವ ಶ್ರೀ ಗವಿಶಿದ್ದೇಶ್ವರ ಮಹಾ ಸ್ವಾಮಿಗಳ ಹತ್ತಿರ ತೆರಳಿ ಗವಿಮಠಕ್ಕೆ ದೇಣಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಮಸ್ತ ಎಪಿಎಮ್ ಸಿ ವರ್ತಕರು ಹಾಗೂ ಮುಖಂಡರು …

Read More »

ತಾವರಗೇರಾ: ಕರಡಿ ದಾಳಿ ಯುವಕನಿಗೆ ಗಾಯ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕುರಿ ಮೇಯಿಸಲು ತೆರಳಿದ್ದ ಯುವಕನ ಮೇಲೆ ಕರಡಿಯೊಂದು ದಾಳಿ ಮಾಡಿ, ಗಾಯಗೊಳಿಸಿದ ಘಟನೆ ಹೋಬಳಿಯ ನಾರಿನಾಳ ಸೀಮಾದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯು ನಾರಿನಾಳ ಗ್ರಾಮದವನೆಂದು ತಿಳಿದು ಬಂದಿದ್ದು ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ. ಘಟನೆ ತಿಳಿಯುತ್ತಿದ್ದಂತೆ ನಾರಿನಾಳ ಗ್ರಾಮದ ಸುತ್ತ ಮುತ್ತಲಿನ ಗ್ರಾಮಸ್ಥರು ಭಯ ಭೀತಿ ಗೊಂಡಿದ್ದು, ಕರಡಿಯ ದಾಳಿ ತಪ್ಪಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More »

ಪಟ್ಟಣದಲ್ಲಿ  ನಾಳೆ ವಿದ್ಯುತ್ ಸರಬರಾಜು ಸ್ಥಗಿತ.

ನಾಗರಾಜ್ ಎಸ್ ಮಡಿವಾಳರ್  ಮುದಗಲ್   : ಪಟ್ಟಣದಲ್ಲಿ ಶನಿವಾರ   ಬೆಳಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮುದಗಲ್ ಪಟ್ಟಣದ  ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ  ನಡೆಯುತ್ತಿರುವುದಿಂದ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಮತ್ತು 110/11 ಕೆವಿ ಉಪಕೇಂದ್ರ ಮುದಗಲ್‌ ನಿರ್ವಹಣೆ ಕಾರ್ಯ ನಡೆಯುವುದರಿಂದ ದಿನಾಂಕ: 02-07-2022 (ಶನಿವಾರ)  ಬೆಳಗ್ಗೆ 09:00 ಗಂಟೆಯಿಂದ ಸಾಯಂಕಾಲ 06:00 ಗಂಟೆವರೆಗೆ ಮುದಗಲ್ , ಬನ್ನಿಗೋಳ, ಬಗಡಿತಾಂಡ, …

Read More »
error: Content is protected !!